10:41 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು