5:49 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು