3:24 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು