6:01 AM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಪ್ರಾಥಮಿಕ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸುಗಮ: ಸ್ಥಳದಲ್ಲೇ ಆದೇಶಪತ್ರ ವಿತರಿಸಿದ ಡಿಡಿಪಿಐ 

21/11/2021, 09:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ನಗರದ ಡಿಡಿಪಿಐ ಕಚೇರಿಯಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಪರಸ್ಪರ ವರ್ಗಾವಣೆ ಪ್ರಕ್ರಿಯೆ ನಡೆದಿದೆ.

ಪ್ರಕ್ರಿಯೆಯಲ್ಲಿ 10 ಮಂದಿ ಭಾಗವಹಿಸಿದ್ದು , ಸ್ಥಳದಲ್ಲೇ ಡಿಡಿಪಿಐ ರೇವಣಸಿದ್ದಪ್ಪ ವರ್ಗಾವಣೆ ಆದೇಶ ವಿತರಿಸಿದರು. ಜಿಲ್ಲೆಯಲ್ಲಿ ಪಾಥಮಿಕ ಶಾಲಾ ವಿಭಾಗದಿಂದ 20 ಮಂದಿ ಪರಸ್ಪರ ವರ್ಗಾವಣೆಗೆ ಅರ್ಜಿ ಹಾಕಿದ್ದು , 12 ಮಂದಿ ಹಾಜರಾಗಿದ್ದರು ಮತ್ತು 10 ಮಂದಿ ವರ್ಗಾವಣೆ ಆದೇಶ ಪಡೆದುಕೊಂಡರು. ವಿಕಲಚೇತನರೊಬ್ಬರು ಸ್ಥಳ ಆಯ್ಕೆ ಮಾಡಿಕೊಂಡಿದ್ದು , ಡಿಡಿಪಿಐ ರೇವಣಸಿದ್ದಪ್ಪ , ಶಿಕ್ಷಣಾಧಿಕಾರಿಗಳಾದ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್.ಅಶೋಕ್ ಅವರಿದ್ದ ಸ್ಥಳಕ್ಕೆ ಹೋಗಿ ಆದೇಶ ವಿತರಿಸಿದರು . 

ಡಿಡಿಪಿಐ ರೇವಣ ಸಿದ್ದಪ್ಪ ಈ ಸಂದರ್ಭದಲ್ಲಿ ಮಾತನಾಡಿ , ವರ್ಗಾವಣೆಯಾಗಿರುವ ಶಿಕ್ಷಕರು ಸಮಯಪಜ್ಜೆಯಿಂದ ವರ್ತಿಸಿ , ಸಕಾಲಕ್ಕೆ ಹೋಗಿ ಶಾಲೆಗಳಲ್ಲಿ ವರದಿ ಮಾಡಿಕೊಳ್ಳಲು ಸೂಚಿಸಿದರು . 

ವರ್ಗಾವಣೆ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿದ್ದು , ಶಿಕ್ಷಕರನ್ನು ಅಲೆಸದೇ ಸ್ಥಳದಲ್ಲೇ ವರ್ಗಾವಣೆ ಆದೇಶ ಪತ ವಿತರಿಸಲಾಗಿದೆ ಎಂದು ತಿಳಿಸಿದರು .

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ , ಸಿ.ಆರ್‌.ಅಶೋಕ್‌ , ಪಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪಧಾನ ಕಾರ್ಯದರ್ಶಿ ಎಂ.ನಾಗರಾಜ್ ಎಷಯ ಪರಿವೀಕ್ಷಕ ಕೃಷ್ಣಪ್ಪ , ಅಧೀಕ್ಷಕರಾದ ಮಂಜುನಾಥರೆಡ್ಡಿ ಗೋವಿಂದಗೌಡ , ಸಿಬ್ಬಂದಿ ಚಿರಂಜೀವಿ ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು