11:19 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪ್ರತಿಭಾ ಕುಳಾಯಿ ಅವಮಾನ ಪ್ರಕರಣ; ಆರೋಪಿ ಬಂಧನಕ್ಕೆ ಒತ್ತಾಯಿಸಿ ಬೃಹತ್ ಪ್ರತಿಭಟನೆ: ಮಮತಾ ಗಟ್ಟಿ ಎಚ್ಚರಿಕೆ

24/10/2022, 19:35

ಮಂಗಳೂರು(reporterkarnataka.com): ಟೋಲ್ ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಕಾರಿಯಾಗಿ ಬರೆದ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ ಎಚ್ಚರಿಕೆ ನೀಡಿದ್ದಾರೆ.

ಅನಧಿಕೃತ ಟೋಲ್ ಗೇಟ್ ವಿರುದ್ಧ ಆಯೋಜಿಸಿದ್ದ ಹೋರಾಟದಲ್ಲಿ ಪ್ರತಿಭಾ ಕುಳಾಯಿ ಭಾಗವಹಿಸಿದ್ದರು. ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ಸುರತ್ಕಲ್ ಟೋಲ್ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ ಪ್ರತಿಭಾ ಕುಳಾಯಿ ಅವರನ್ನು ನಾನಾ ರೀತಿಯಲ್ಲಿ ನಿಂದಿಸಿರುವುದನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ವಿಕೃತರನ್ನು ಕೂಡಲೇ ಬಂಧಿಸಿ ಕಾನೂನಿನ ರುಚಿ ತೋರಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು