9:45 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ: ದಿಲ್ಲಿಯ ಎನ್​​ಐಎ ವಿಶೇಷ ನ್ಯಾಯಾಲಯ ತೀರ್ಪು

26/05/2022, 18:53

ಶ್ರೀನಗರ(reporterkarnataka.com):  ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್​ಗೆ ದೆಹಲಿಯ ಎನ್​​ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ವಿಶೇಷ ಜಡ್ಜ್​​ ಪ್ರವೀಣ್​ ಸಿಂಗ್​​ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.

2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು