1:04 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ: ದಿಲ್ಲಿಯ ಎನ್​​ಐಎ ವಿಶೇಷ ನ್ಯಾಯಾಲಯ ತೀರ್ಪು

26/05/2022, 18:53

ಶ್ರೀನಗರ(reporterkarnataka.com):  ಉಗ್ರರಿಗೆ ಆರ್ಥಿಕ ಸಹಾಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್​ಗೆ ದೆಹಲಿಯ ಎನ್​​ಐಎ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ವಿಶೇಷ ಜಡ್ಜ್​​ ಪ್ರವೀಣ್​ ಸಿಂಗ್​​ ಜೀವಾವಧಿ ಶಿಕ್ಷೆ ಜತೆಗೆ 10 ಲಕ್ಷ ದಂಡ ವಿಧಿಸಿ ಆದೇಶಿಸಿದ್ದಾರೆ.

2017ರಲ್ಲಿ ಕಾಶ್ಮೀರಿ ಕಣಿವೆಯಲ್ಲಿ ನಡೆದ ಉಗ್ರ ಚಟುವಟಿಕೆಗಳು, ದಾಳಿಗಳಿಗೆ ಆರ್ಥಿಕ ನೆರವು ನೀಡಿರುವ ಪ್ರಕರಣದಲ್ಲಿ ಯಾಸಿನ್ ಮಲಿಕ್ ಕೋರ್ಟ್​ ಎದುರು ತಪ್ಪೊಪ್ಪಿಗೆ ನೀಡಿದ್ದಾನೆ. ಯಾಸಿನ್​ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು