5:35 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಪ್ರೀತಿ ನಿರಾಕರಿಸಿದ ಯುವತಿಯ ಮೇಲೆ ಅತ್ಯಾಚಾರ ; ಆರೋಪಿಯ ಬಂಧನ

10/12/2021, 17:23

ಮಂಗಳೂರು:(reporterkarnataka.com): ಪ್ರೀತಿ ನಿರಾಕರಿಸಿದಳೆಂದು ತನ್ನ ಸಹಪಾಠಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬಜೆ ಪೊಲೀಸರು ಬಂಧಿಸಿದ್ದಾರೆ.

ಅಬೂಬಕರ್ ಸಿದ್ದಿಕ್ (21) ಬಂಧಿತ ಆರೋಪಿ. 2019ರಲ್ಲಿ ನಡೆದಿದ್ದ ಕಾಲೇಜು ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜೊತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದರು. ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ ಅಬೂಬಕರ್ ಸಿದ್ದಿಕ್ ಯುವತಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಒಂದು ವೇಳೆ ಪ್ರೀತಿಗೆ ನಿರಾಕರಿಸಿದಲ್ಲಿ ಇಬ್ಬರೂ ಜೊತೆಯಾಗಿರುವ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸುತ್ತಿದ್ದ ಎನ್ನಲಾಗಿದೆ.

ಅಬೂಬಕರ್ ಸಿದ್ದಿಕ್ ಎಷ್ಟೇ ಪೀಡಿಸಿ, ಬೆದರಿಸಿದರೂ ಯುವತಿ ಪ್ರೀತಿಗೆ ಒಪ್ಪಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿ.8 ರಂದು ಯುವತಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿ ಬಂದ ಆರೋಪಿ, ಆಕೆಯ ಮನೆಗೆ ನುಗ್ಗಿ ಅತ್ಯಾಚಾರ ನಡೆಸಿದ್ದಾನೆ ಎಂದು ದೂರು ದಾಖಲಿಸಿಕೊಂಡಿರುವ ಬಜಪೆ ಪೋಲಿಸರು ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು