3:15 PM Monday2 - February 2026
ಬ್ರೇಕಿಂಗ್ ನ್ಯೂಸ್
ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ…

ಇತ್ತೀಚಿನ ಸುದ್ದಿ

Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಮಧು ಬಂಗಾರಪ್ಪ

20/03/2025, 14:38

ಬೆಂಗಳೂರು (reporterkarnataka.com):ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಹೇಳಿದರು.
ಅವರು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯ ರಾಮೋಜಿಗೌಡರು ನಿಯಮ 330 ರಡಿ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿ, ಸೇವಾ ಹಿರಿತನದ ಸೌಲಭ್ಯ ಕುರಿತಂತೆ ನೀಡಿದ ಸೂಚನಾ ಪತ್ರಕ್ಕೆ ಉತ್ತರಿಸಿದ ಸಚಿವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಪರಿಶೀಲಿಸಿ ವರದಿ ನೀಡಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈಗಾಗಲೇ ಎರಡು ಬಾರಿ ಸಭೆ ನಡೆದಿದ್ದು, ಬೇಡಿಕೆಗಳ ಸಾಧಕ -ಬಾಧಕ ಹಾಗೂ ನಿಯಮಗಳಲ್ಲಿನ ಅವಕಾಶಗಳ ಕುರಿತು ಪರಿಶೀಲಿಸಲಾಗುತ್ತಿದೆ. ಸಮಿತಿ ವರದಿ ಬಂದ ನಂತರ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು‌ ಎಂದು‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು