6:59 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪ್ರೊ ಕಬಡ್ಡಿ ಲೀಗ್ ಪಂದ್ಯಾಟ ಅರಂಭ: 26ರವರೆಗೆ ಮೊದಲ ಹಂತದ ಪಂದ್ಯ

07/10/2022, 09:36

ಬೆಂಗಳೂರು:(repoerterkarnataka)ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 9ನೇ ಆವೃತ್ತಿಯ ಕಬಡ್ಡಿ ಲೀಗ್ ಗೆ ಇಂದು ಚಾಲನೆ ದೊರೆಯಲಿದೆ.

26ರವರೆಗೆ ಮೊದಲ ಹಂತದ ಪಂದ್ಯಗಳು ಬೆಂಗಳೂರಿನ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಅ.28ರಿಂದ ಪುಣೆಯ ಶಿವ ಛತ್ರಪತಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿವೆ. ಕೊನೆಯ ಹಂತದ ಪಂದ್ಯಗಳು ಹೈದರಾಬಾದ್ ನಲ್ಲಿ ನಡೆಯಲಿವೆ. ಒಟ್ಟು 66 ಪಂದ್ಯಗಳು ನಡೆಯಲಿದೆ ಎಂದು ವಿವೋ ಪ್ರೊ ಕಬಡ್ಡಿ ಲೀಗ್‌ನ ಆಯೋಜಕ ಮಶಾಲ್ ಸ್ಪೋರ್ಟ್ಸ್ ಘೋಷಿಸಿದೆ

ಇತ್ತೀಚಿನ ಸುದ್ದಿ

ಜಾಹೀರಾತು