12:52 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ

09/06/2021, 14:40

ರಾಹುಲ್ ಅಥಣಿ ಬೆಳಗಾಮಿ

info.reporterkarnataka@gmail.com

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟವರನ್ನು ಯಾವುದೇ ಫಲಾಪೆಕ್ಸೆಯಿಲ್ಲದೇ, ಉಚಿತವಾಗಿ ಅವರವರ ಧಾರ್ಮಿಕ ವಿಧಿ ವಿಧಾನಗಳಿಗೆ ಅನುಗುಣವಾಗಿ ಅಂತ್ಯಕ್ರಿಯೆ ನೆರವೇರಿಸಿದ “ಅಥಣಿ ಗೆಳೆಯರ ಬಳಗ”ದ ಶ್ರೀ ಮಲ್ಲೇಶ ಪಟ್ಟಣ ಹಾಗೂ ಅವರ ಗೆಳೆಯರನ್ನು ಮನಃಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ, ಜಿಲ್ಲಾ ಸಂಚಾಲಕ ಚಿದಾನಂದ ತಳಕೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಎಸ್. ಕೆ.ಬುಟಾಳಿ, ಶ್ರೀಕಾಂತ ಪೂಜಾರಿ,ರಾವಸಾಬ ಐಹೊಳೆ, ಕಪೀಲ ಘಟಕಾಂಬಳೆ, ಪಾರೀಸ್ ಗೊಂಧಳಿ, ಸಯ್ಯದ ಅಮೀನ್ ಗಧ್ಯಾಳ, ವಿಲೀನರಾಜ ಯಳಮಲ್ಲಿ, ರವಿ ಬನಸೋಡೆ, ಹಣಮಂತ ಕಾಂಬಳೆ, ಪೀರಪ್ಪ ಕಾಂಬಳೆ, ಅಜಿತ್ ಸರಿಕರ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು