10:35 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪ್ರೊ.ಬಿ.ಕೃಷ್ಣಪ್ಪನವರ 87ನೇ ಹುಟ್ಟುಹಬ್ಬ ಆಚರಣೆ: ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸಿದ ಮಲ್ಲೇಶ್ ಗೆ ಸನ್ಮಾನ

09/06/2021, 14:40

ರಾಹುಲ್ ಅಥಣಿ ಬೆಳಗಾಮಿ

info.reporterkarnataka@gmail.com

ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪ ಅವರ 87ನೇಯ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೆಳಗಾವಿ ಜಿಲ್ಲಾ ಸಮಿತಿ ಹಾಗೂ ಅಥಣಿ ತಾಲೂಕ ಸಮಿತಿ ಆಶ್ರಯದಲ್ಲಿ ಅಥಣಿ ತಾಲೂಕಿನಲ್ಲಿ ಕೋವಿಡ್ ನಿಂದ ಮೃತಪಟ್ಟವರನ್ನು ಯಾವುದೇ ಫಲಾಪೆಕ್ಸೆಯಿಲ್ಲದೇ, ಉಚಿತವಾಗಿ ಅವರವರ ಧಾರ್ಮಿಕ ವಿಧಿ ವಿಧಾನಗಳಿಗೆ ಅನುಗುಣವಾಗಿ ಅಂತ್ಯಕ್ರಿಯೆ ನೆರವೇರಿಸಿದ “ಅಥಣಿ ಗೆಳೆಯರ ಬಳಗ”ದ ಶ್ರೀ ಮಲ್ಲೇಶ ಪಟ್ಟಣ ಹಾಗೂ ಅವರ ಗೆಳೆಯರನ್ನು ಮನಃಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಸಂಚಾಲಕರಾದ ಸಂಜೀವ ಕಾಂಬಳೆ, ಜಿಲ್ಲಾ ಸಂಚಾಲಕ ಚಿದಾನಂದ ತಳಕೇರಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಧರೇಪ್ಪಾ ಠಕ್ಕಣ್ಣವರ, ಎಸ್. ಕೆ.ಬುಟಾಳಿ, ಶ್ರೀಕಾಂತ ಪೂಜಾರಿ,ರಾವಸಾಬ ಐಹೊಳೆ, ಕಪೀಲ ಘಟಕಾಂಬಳೆ, ಪಾರೀಸ್ ಗೊಂಧಳಿ, ಸಯ್ಯದ ಅಮೀನ್ ಗಧ್ಯಾಳ, ವಿಲೀನರಾಜ ಯಳಮಲ್ಲಿ, ರವಿ ಬನಸೋಡೆ, ಹಣಮಂತ ಕಾಂಬಳೆ, ಪೀರಪ್ಪ ಕಾಂಬಳೆ, ಅಜಿತ್ ಸರಿಕರ ಸೇರಿದಂತೆ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು