1:13 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ

14/10/2024, 22:07

ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು.
ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಾ ಡೀನ್ ಡಾ. ಆಂಟನಿ ಸಿಲ್ವನ್ ಡಿಸೋಜರವರು ವಹಿಸಿದ್ದರು.


ಮುಖ್ಯ ಅತಿಥಿಯಾಗಿ ಡಾ ದೀಪಿಕಾ ಪಾಂದಿ, ಪ್ರಾದ್ಯಾಪಕರು, ಡೆಲ್ಲಿ ವಿಶ್ವವಿದ್ಯಾನಿಲಯ (Professor of Dermatology), ಡಾ ಸುಕುಮಾರ್ ದಂಡೆಕೇರಿ, ಅಧ್ಯಕ್ಷರು ಜೆ. ಎನ್. ಶೆಟ್ಟಿ ಸ್ಮಾರಕ ಟ್ರಸ್ಟ್, ಡಾ. ಜೆಸಿಂತಾ ಮಾರ್ಟೀಸ್ ಚರ್ಮರೋಗ ವಿಭಾಗ ಮುಖ್ಯಸ್ಥರು, ಡಾ. ಗಣೇಶ್ ಎಸ್ ಪೈ, ಡಾ. ಮಂಜುನಾಥ್ ಶೆಣೈ, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಡಾ ದೀಪಿಕಾ ಪಾಂದಿ ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು