6:26 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ

14/10/2024, 22:07

ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು.
ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಾ ಡೀನ್ ಡಾ. ಆಂಟನಿ ಸಿಲ್ವನ್ ಡಿಸೋಜರವರು ವಹಿಸಿದ್ದರು.


ಮುಖ್ಯ ಅತಿಥಿಯಾಗಿ ಡಾ ದೀಪಿಕಾ ಪಾಂದಿ, ಪ್ರಾದ್ಯಾಪಕರು, ಡೆಲ್ಲಿ ವಿಶ್ವವಿದ್ಯಾನಿಲಯ (Professor of Dermatology), ಡಾ ಸುಕುಮಾರ್ ದಂಡೆಕೇರಿ, ಅಧ್ಯಕ್ಷರು ಜೆ. ಎನ್. ಶೆಟ್ಟಿ ಸ್ಮಾರಕ ಟ್ರಸ್ಟ್, ಡಾ. ಜೆಸಿಂತಾ ಮಾರ್ಟೀಸ್ ಚರ್ಮರೋಗ ವಿಭಾಗ ಮುಖ್ಯಸ್ಥರು, ಡಾ. ಗಣೇಶ್ ಎಸ್ ಪೈ, ಡಾ. ಮಂಜುನಾಥ್ ಶೆಣೈ, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಡಾ ದೀಪಿಕಾ ಪಾಂದಿ ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು