4:25 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ

14/10/2024, 22:07

ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು.
ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಾ ಡೀನ್ ಡಾ. ಆಂಟನಿ ಸಿಲ್ವನ್ ಡಿಸೋಜರವರು ವಹಿಸಿದ್ದರು.


ಮುಖ್ಯ ಅತಿಥಿಯಾಗಿ ಡಾ ದೀಪಿಕಾ ಪಾಂದಿ, ಪ್ರಾದ್ಯಾಪಕರು, ಡೆಲ್ಲಿ ವಿಶ್ವವಿದ್ಯಾನಿಲಯ (Professor of Dermatology), ಡಾ ಸುಕುಮಾರ್ ದಂಡೆಕೇರಿ, ಅಧ್ಯಕ್ಷರು ಜೆ. ಎನ್. ಶೆಟ್ಟಿ ಸ್ಮಾರಕ ಟ್ರಸ್ಟ್, ಡಾ. ಜೆಸಿಂತಾ ಮಾರ್ಟೀಸ್ ಚರ್ಮರೋಗ ವಿಭಾಗ ಮುಖ್ಯಸ್ಥರು, ಡಾ. ಗಣೇಶ್ ಎಸ್ ಪೈ, ಡಾ. ಮಂಜುನಾಥ್ ಶೆಣೈ, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಡಾ ದೀಪಿಕಾ ಪಾಂದಿ ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು