12:29 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ: 125 ಚರ್ಮರೋಗ ತಜ್ಞರು, ಪಿಜಿ ವಿದ್ಯಾರ್ಥಿಗಳು ಭಾಗಿ

14/10/2024, 22:07

ಮಂಗಳೂರು(reporterkarnataka.com):ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ಸಭೆ ಫಾದರ್ ಮುಲ್ಲರ್ ಆಸ್ಪತ್ರೆಯ ಸಭಾಭವನದಲ್ಲಿ ನಡೆಸಿತು.
ಈ ವೈಜ್ಣಾನಿಕ ಕಾರ್ಯಕ್ರಮದಲ್ಲಿ ಒಟ್ಟು 125 ಚರ್ಮರೋಗ ತಜ್ಞರು ಹಾಗೂ ಚರ್ಮರೋಗ ವಿಭಾಗದ ಸ್ನಾತಕೋತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಾ ಡೀನ್ ಡಾ. ಆಂಟನಿ ಸಿಲ್ವನ್ ಡಿಸೋಜರವರು ವಹಿಸಿದ್ದರು.


ಮುಖ್ಯ ಅತಿಥಿಯಾಗಿ ಡಾ ದೀಪಿಕಾ ಪಾಂದಿ, ಪ್ರಾದ್ಯಾಪಕರು, ಡೆಲ್ಲಿ ವಿಶ್ವವಿದ್ಯಾನಿಲಯ (Professor of Dermatology), ಡಾ ಸುಕುಮಾರ್ ದಂಡೆಕೇರಿ, ಅಧ್ಯಕ್ಷರು ಜೆ. ಎನ್. ಶೆಟ್ಟಿ ಸ್ಮಾರಕ ಟ್ರಸ್ಟ್, ಡಾ. ಜೆಸಿಂತಾ ಮಾರ್ಟೀಸ್ ಚರ್ಮರೋಗ ವಿಭಾಗ ಮುಖ್ಯಸ್ಥರು, ಡಾ. ಗಣೇಶ್ ಎಸ್ ಪೈ, ಡಾ. ಮಂಜುನಾಥ್ ಶೆಣೈ, ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಡಾ ದೀಪಿಕಾ ಪಾಂದಿ ಪ್ರೊಫೆಸರ್ ಜೆ. ಎನ್. ಶೆಟ್ಟಿ ಸ್ಮಾರಕ ಭಾಷಣ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು