3:26 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

Protest in Delhi | ‘ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ’: ಕೇಂದ್ರ ವಿರುದ್ಧ ದೆಹಲಿಯಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ

27/03/2025, 18:07

ನವದೆಹಲಿ(reporterkarnataka.com): ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಜಿ ಅವರ ನೇತೃತ್ವದಲ್ಲಿ, ದೆಹಲಿಯಲ್ಲಿ ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಉದ್ಯೋಗ ಕೊಡಿ ಅಥವಾ ಅಧಿಕಾರ ತ್ಯಜಿಸಿ ಎಂಬ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿತ್ತು. ದೆಹಲಿಯ ಬೀದಿಗಳಲ್ಲಿ ಕನ್ನಡದ ಕಹಳೆಯನ್ನು ಮೊಳಗಿಸಿದ ಹಾಗೂ ಕನ್ನಡ ಬಾವುಟಗಳು ಹಿಡಿದು ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ರವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉದ್ಯೋಗ ಕೊಡಿ, ನಿಮ್ಮ ವ್ಯರ್ಥ ಭಾಷಣಗಳು ಬೇಡ ಇಲ್ಲವಾದರೆ ಸಂಸತ್ತಿಗೆ ಮುತ್ತಿಗೆ ಹಾಕುತ್ತೇವೆಂದು ಯುವ ಕಾಂಗ್ರೆಸ್ ನ ಕಾರ್ಯಕರ್ತರು ಪ್ರತಿಧ್ವನಿ ಮೊಳಗಿಸಿದರು.


ಕೇಂದ್ರದಲ್ಲಿ ಕುಳಿತಿರುವ ಯುವ ವಿರೋಧಿ ಮೋದಿ ಸರ್ಕಾರದ ವಿರುದ್ಧ ನ್ಯಾಯಕ್ಕಾಗಿ ಈ ಹೋರಾಟ ನ್ಯಾಯ ಸಿಗುವವರೆಗೂ ಮುಂದುವರಿಯಲಿದೆ ಎಂದು ಉಡುಪಿ ಜಿಲ್ಲೆಯಿಂದ ಪ್ರತಿಭಟನೆಗೆ ತೆರಳಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜನ್ ಬ್ಯಾರಿಗೇಟ್ ಹತ್ತಿ ಪ್ರತಿಭಟಿಸಿ ಗಮನ ಸೆಳೆದರು.

ಇತ್ತೀಚಿನ ಸುದ್ದಿ

ಜಾಹೀರಾತು