11:54 AM Saturday19 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಎಡಿಜಿಪಿ ಅಮೃತ್‌ ಪಾಲ್‌ ಜಾಮೀನು ಅರ್ಜಿ ವಜಾ

25/07/2022, 20:02

ಬೆಂಗಳೂರು(reporterkarnataka.com): ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಜೈಲು ಸೇರಿರುವ ಎಡಿಜಿಪಿ ಅಮೃತ್‌ ಪಾಲ್‌ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್‌ ಆದೇಶ ನೀಡಿದೆ.

ಎಡಿಜಿಪಿ ಅಮೃತ್‌ ಪಾಲ್‌ ಪರೀಕ್ಷೆಯ ನೇತೃತ್ವ ವಹಿಸಿದ್ದರು. ಉತ್ತರ ಪತ್ರಿಕೆಗಳಿದ್ದ ಸ್ಟ್ರಾಂಗ್‌ ರೂಮ್‌ ಕೀ ಪಾಲ್‌ ಬಳಿಯಿತ್ತು. ಅದನ್ನ ಇತರೆ ಆರೋಪಿಗಳಿಗೆ ನೀಡಿದ್ದರು. ಇನ್ನು ಒಎಂಆರ್‌ ಶೀಟ್‌ ತಿದ್ದಿರುವುದು ಪಿಎಸ್‌ಎ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಅಮೃತ್‌ ಪಾಲ್‌ಗೆ ಜಾಮೀನು ನೀಡದಂತೆ ಸಿಐಡಿ ಪರ ಎಸ್‌ಪಿಪಿ ಪ್ರಸನ್ನ ವಾದ ಮಂಡಿಸಿದರು.

ಸಧ್ಯ ಸಿಐಡಿ ಪರ ವಕೀಲರ ವಾದಕ್ಕೆ ಸ್ಪಂದಿಸಿದ ನ್ಯಾಯಾಲಯ ಎಡಿಜಿಪಿ ಅಮೃತ್‌ ಪಾಲ್‌ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು