1:53 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್‌ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

28/04/2022, 22:28

ಬೆಂಗಳೂರು(reporterkarnataka.com): ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್‌ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ.

ಅಭ್ಯರ್ಥಿ ಹಾಗೂ ಕಿಂಗ್‌ ಪಿನ್‌ ಜೊತೆ ಡೀಲ್‌ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯನ್ನ ಮೇಳಕುಂದಿಗೆ ಪರಿಚಯಿಸಿದ್ದರು. ಅದರಂತೆ ಶಾಂತಿಬಾಯಿ ಪಿಎಸ್‌ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾಳೆ. ಸದ್ಯ ಆರೋಪಿ ಶಾಂತಿಬಾಯಿ ತಲೆಮೆರೆಸಿಕೊಂಡಿದ್ದಾರೆ. ಇನ್ನು ಬಂಧಿತ ಜ್ಯೋತಿ, ಶಹಬಾದ್‌ ನಗರಸಭೆಯಲ್ಲಿ ಎಸ್‌ಡಿಎ ಆಗಿದ್ದು, ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಶಹಬಾದ್‌ ನಗರಸಭೆಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆ ಬಳಿಕ ಕಲಬುರಗಿಲ್ಲಿಯೇ ಜ್ಯೋತಿ ವಾಸವಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು