7:01 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: ಎಸ್ ಡಿಎ ಜ್ಯೋತಿ ಪಾಟೀಲ್‌ ಸೆರೆ; ಬಂಧಿತರ ಸಂಖ್ಯೆ 17ಕ್ಕೆ ಏರಿಕೆ

28/04/2022, 22:28

ಬೆಂಗಳೂರು(reporterkarnataka.com): ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಜ್ಯೋತಿ ಪಾಟೀಲ್‌ ಅವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿದೆ.

ಅಭ್ಯರ್ಥಿ ಹಾಗೂ ಕಿಂಗ್‌ ಪಿನ್‌ ಜೊತೆ ಡೀಲ್‌ ಮಾಡಿಸಿದ್ದ ಆರೋಪ ಜ್ಯೋತಿ ಮೇಲಿದ್ದು, ಅಭ್ಯರ್ಥಿ ಶಾಂತಿಬಾಯಿಯನ್ನ ಮೇಳಕುಂದಿಗೆ ಪರಿಚಯಿಸಿದ್ದರು. ಅದರಂತೆ ಶಾಂತಿಬಾಯಿ ಪಿಎಸ್‌ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾಳೆ. ಸದ್ಯ ಆರೋಪಿ ಶಾಂತಿಬಾಯಿ ತಲೆಮೆರೆಸಿಕೊಂಡಿದ್ದಾರೆ. ಇನ್ನು ಬಂಧಿತ ಜ್ಯೋತಿ, ಶಹಬಾದ್‌ ನಗರಸಭೆಯಲ್ಲಿ ಎಸ್‌ಡಿಎ ಆಗಿದ್ದು, ಬೆಂಗಳೂರಿನ ಆರ್‌ಡಿಪಿಆರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ಶಹಬಾದ್‌ ನಗರಸಭೆಗೆ ವರ್ಗಾವಣೆಗೊಂಡಿದ್ದು, ವರ್ಗಾವಣೆ ಬಳಿಕ ಕಲಬುರಗಿಲ್ಲಿಯೇ ಜ್ಯೋತಿ ವಾಸವಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು