11:33 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಪಿಯುಸಿ ಪರೀಕ್ಷೆ ರದ್ದು: ಶಿರಸಿ ಸಮೀಪ  ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

13/06/2021, 08:02

ಶಿರಸಿ(reporterkarnataka news) : ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾಗಿರುವುದರಿಂದ ನೊಂದು ವಿದ್ಯಾರ್ಥಿಯೊಬ್ಬಳು ನೇಣು ಬಿಗಿದು

ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.

ಯಡಳ್ಳಿ ಸಮೀಪದ ಸಹಸ್ರಳ್ಳಿಯ ಧನ್ಯಾ ಆಚಾರಿ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.

ಶಿರಸಿ ಮಾರಿಕಾಂಬಾ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಷಯ ಓದುತ್ತಿದ್ದವಳು. ಕಾಲೇಜಿಗೆ ಪ್ರಥಮ ರ್ಯಾಂಕ್ ಬರಬೇಕು ಎಂಬ ಆಶಯ ಹೊಂದಿದ್ದಳು. ಆದರೆ ಕೊರೊನಾದಿಂದ ಪರೀಕ್ಷೆ ರದ್ದಾಗಿರುವುದರಿಂದ ನೊಂದಿದ್ದಳು.

ಶಿರಸಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು