7:51 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಪುಳಿಯೊಗರೆ, ಮದ್ದೂರು ವಡೆ, ಹೋಳಿಗೆ, ಬಜ್ಜಿ, ಪೊಂಗಲ್, ಶಾವಿಗೆ ಸವಿದು ಕಾಫಿ ಕುಡಿದೇ ಬಿಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!!

19/01/2023, 21:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪುಳಿಯೋಗರೆ, ಮದ್ದೂರು ವಡೆ, ಹೋಳಿಗೆ ,ಬಜ್ಜಿ , ಪೊಂಗಲ್, ಶಾವಿಗೆ ಬಾತ್ ತಿಂದು ಕಾಫಿ ಕುಡಿದೇ ಬಿಟ್ಡರು. ಇದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಥೆ.

ಜೋಶಿ ಅವರು ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಸ್ತೆ ಬದಿಯ ಫುಡ್ ಕೋರ್ಟ್ ನಲ್ಲಿ ತಿಂಡಿ ತಿಂದು ತೇಗಿದರು.ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದ್ದರು.


ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಫುಡ್ ಕೋರ್ಟ್ ಗೆ ಹೋದ ಪ್ರಹ್ಲಾದ್ ಜೋಶಿ ವಿವಿಧ ತಿಂಡಿಗಳ ರುಚಿ ಸವಿದರು.
ಸಾವಿರಾರು ಜನರ ಮಧ್ಯೆಯೇ ಸೀದಾ ಫುಡ್ ಕೋರ್ಟ್ ಗೆ ಕೇಂದ್ರ ಸಚಿವರು ಹೋದರು.

ಫುಡ್ ಕೋರ್ಟ್ನಲ್ಲಿ ಸುತ್ತಾಡಿಕೊಂಡು ಪುಳಿಯೋಗರೆ ಸೇರಿದಂತೆ ವಿವಿಧ ತಿಂಡಿ ತಿಂದು ಕಾಫಿ ಸವಿದರು.ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಶಾಸಕ ಸಿ.ಟಿ. ರವಿ, ಮುರುಗನ್ ಸಾಥ್ ನೀಡಿದರು.
ಒಂದು ಕಿ.ಮೀ. ವ್ಯಾಪ್ತಿಯ ಫುಡ್ ಕೋರ್ಟ್ ನಲ್ಲಿ ಸುತ್ತಾಡಿದ ಪ್ರಹ್ಲಾದ್ ಜೋಶಿ, ಮುರುಗನ್

ಇತ್ತೀಚಿನ ಸುದ್ದಿ

ಜಾಹೀರಾತು