12:27 PM Thursday14 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಪುಳಿಯೊಗರೆ, ಮದ್ದೂರು ವಡೆ, ಹೋಳಿಗೆ, ಬಜ್ಜಿ, ಪೊಂಗಲ್, ಶಾವಿಗೆ ಸವಿದು ಕಾಫಿ ಕುಡಿದೇ ಬಿಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ!!

19/01/2023, 21:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪುಳಿಯೋಗರೆ, ಮದ್ದೂರು ವಡೆ, ಹೋಳಿಗೆ ,ಬಜ್ಜಿ , ಪೊಂಗಲ್, ಶಾವಿಗೆ ಬಾತ್ ತಿಂದು ಕಾಫಿ ಕುಡಿದೇ ಬಿಟ್ಡರು. ಇದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಥೆ.

ಜೋಶಿ ಅವರು ಕಾಫಿನಾಡು ಚಿಕ್ಕಮಗಳೂರಿನಲ್ಲಿ ರಸ್ತೆ ಬದಿಯ ಫುಡ್ ಕೋರ್ಟ್ ನಲ್ಲಿ ತಿಂಡಿ ತಿಂದು ತೇಗಿದರು.ಚಿಕ್ಕಮಗಳೂರು ಜಿಲ್ಲಾ ಉತ್ಸವದಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿದ್ದರು.


ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಫುಡ್ ಕೋರ್ಟ್ ಗೆ ಹೋದ ಪ್ರಹ್ಲಾದ್ ಜೋಶಿ ವಿವಿಧ ತಿಂಡಿಗಳ ರುಚಿ ಸವಿದರು.
ಸಾವಿರಾರು ಜನರ ಮಧ್ಯೆಯೇ ಸೀದಾ ಫುಡ್ ಕೋರ್ಟ್ ಗೆ ಕೇಂದ್ರ ಸಚಿವರು ಹೋದರು.

ಫುಡ್ ಕೋರ್ಟ್ನಲ್ಲಿ ಸುತ್ತಾಡಿಕೊಂಡು ಪುಳಿಯೋಗರೆ ಸೇರಿದಂತೆ ವಿವಿಧ ತಿಂಡಿ ತಿಂದು ಕಾಫಿ ಸವಿದರು.ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಶಾಸಕ ಸಿ.ಟಿ. ರವಿ, ಮುರುಗನ್ ಸಾಥ್ ನೀಡಿದರು.
ಒಂದು ಕಿ.ಮೀ. ವ್ಯಾಪ್ತಿಯ ಫುಡ್ ಕೋರ್ಟ್ ನಲ್ಲಿ ಸುತ್ತಾಡಿದ ಪ್ರಹ್ಲಾದ್ ಜೋಶಿ, ಮುರುಗನ್

ಇತ್ತೀಚಿನ ಸುದ್ದಿ

ಜಾಹೀರಾತು