3:27 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ ಆತ್ಮಹತ್ಯೆಗೆ ಶರಣು

23/06/2021, 18:35

ಬೆಳ್ತಂಗಡಿ(reporterkarnataka news): ಮಂಗಳೂರಿನ ಹೊರವಲಯದ ಜಪ್ಪಿನಮೊಗರು ಬಳಿ ತಂದೆಯೊಬ್ಬರು ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಸ್ವಂತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ, ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಪೂಂಜಾಲಕಟ್ಟೆಯ ನಿವಾಸಿ ಬಾಬು ನಾಯ್ಕ್ (58) ತನ್ನ 17ರ ಹರೆಯದ  ಮಗ ಸಾತ್ವಿಕ್ ನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬು ನಾಯ್ಕ್ ನ ಪತ್ನಿ ಗೇರು ಬೀಜ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 

ತಂದೆ ಕುಡಿದು ಬರುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು