6:53 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪುಂಜಾಲಕಟ್ಟೆ; ಅಪ್ರಾಪ್ತ ವಯಸ್ಸಿನ ಪುತ್ರನನ್ನು ಕತ್ತಿಯಿಂದ ಕಡಿದು ಕೊಂದ ತಂದೆ; ಕೊನೆಗೆ ತಾನೂ ಆತ್ಮಹತ್ಯೆಗೆ ಶರಣು

23/06/2021, 18:35

ಬೆಳ್ತಂಗಡಿ(reporterkarnataka news): ಮಂಗಳೂರಿನ ಹೊರವಲಯದ ಜಪ್ಪಿನಮೊಗರು ಬಳಿ ತಂದೆಯೊಬ್ಬರು ತನ್ನ ಪುತ್ರನಿಗೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯ ಬೆನ್ನಲ್ಲೇ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆಯಿಂದ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಸ್ವಂತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ, ತಾನು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಪೂಂಜಾಲಕಟ್ಟೆಯ ನಿವಾಸಿ ಬಾಬು ನಾಯ್ಕ್ (58) ತನ್ನ 17ರ ಹರೆಯದ  ಮಗ ಸಾತ್ವಿಕ್ ನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬು ನಾಯ್ಕ್ ನ ಪತ್ನಿ ಗೇರು ಬೀಜ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. 

ತಂದೆ ಕುಡಿದು ಬರುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು