7:01 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಪುರಾಣ ಪ್ರವಚನ, ಶರಣರ ಹಿತನುಡಿ ಕೇಳುವುದರಿಂದ ಮಾಡಿದ ಪಾಪದಿಂದ ಮುಕ್ತಿ: ಗಚ್ಚಿನ ಶ್ರೀಗಳು

18/10/2021, 09:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಗುಡ್ಡದಲ್ಲಿ ವಾಸವಾಗಿರು ಶಾಂಭವಿ ಗವಿ ಗುಡಿಯಲ್ಲಿ ಮೌನವೃತ ಬಸವ ಸ್ವಾಮಿಗಳು ಗವಿಯಲ್ಲಿ ಮೌನವೃತ ಕುಳಿತಾಗ ಶಾಂಭವಿ ದರ್ಶನಕ್ಕೆ ಆಗಮಿಸಿ ಮಸ್ಕಿ ಶ್ರೀ ವರ ರುದ್ರಮುನಿ ಶಿವಾಚಾರ್ಯರು ಭಕ್ತರಿಗೆ ಸಂದೇಶ ನೀಡಿದರು ಸಮಾಜದಲ್ಲಿ ರೈತರಿಗೆ ಎಲ್ಲರಿಗೂ ಉತ್ತಮವಾದ ಮಳೆ ಬೆಳೆಯಾಗಲಿ ತಾಯಿ ಆಶೀರ್ವಾದ ಸರ್ವರಿಗೂ ಆಗಲಿ ಸಮಾಜದಲ್ಲಿ ಯಾವುದು ನಷ್ಟ ಸಂಭವಿಸಬಾರದು. ಆ ತಾಯಿಯ ಆಶೀರ್ವಾದ ಸರ್ವರಿಗೂ ಇರಲಿ ಮತ್ತು ಭಕ್ತಾದಿಗಳು ಮನೆಯಲ್ಲಿ ಪೂಜೆ ವಿಜಯದಶಮಿ ದಿನಗಳಲ್ಲಿ ಶಾಂಭವಿ ಬಗ್ಗೆ ತಿಳಿದುಕೊಳ್ಳಲು ಪುರಾಣ ಪ್ರವಚನ ಇರುವ ಕಡೆಗೆ ಹೋಗಿ ಪ್ರವಚನ ಶರಣರ ಹಿತನುಡಿಗಳು ಕೇಳುವುದರಿಂದ ಮನಸ್ಸಿಗೆ ನೆಮ್ಮದಿ ಶಾಂತಿ ಸಿಗುತ್ತದೆ ಮತ್ತು ಮಾಡಿದಂತಹ ಪಾಪಗಳು ದೂರವಾಗುತ್ತವೆ ಎಂದು ಹೇಳಿದರು.


 ಗವಿ ಶಾಂಭವಿ ಅಂತರಗಂಗೆ ಸಿದ್ದರಾಮಯ್ಯ ಸ್ವಾಮಿಯವರ ಸಪ್ನದಲ್ಲಿ ಬಂದು ನನ್ನನ್ನು ಈ ಗುಡ್ಡದಲ್ಲಿ ಬೇವಿನ ಗಿಡ ಇದೆ. ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡು ಎಂದು ಹೇಳಿ ಅಲ್ಲಿ ಒಂದು ಹಾವಿದೆ ಅದು ನನ್ನನ್ನು ಕಾಪಾಡುತ್ತದೆ ಎಂದು ಅದೃಶ್ಯಳಾದಳು. ಅಂತೆ ಅದರಂತೆ ಸಿದ್ದರಾಮಯ್ಯ ಸ್ವಾಮಿ ಪ್ರತಿವರ್ಷವೂ ಅಲ್ಲಿ ವಿಶೇಷ ಪೂಜೆ ಮಾಡುತ್ತಾರೆ. ಅವರು ನಿಧನರಾದ ಬಳಿಕ ಮಕ್ಕಳ ಮೊಮ್ಮಕ್ಕಳ ಪರಂಪರೆ ನಡೆದಿದೆ. ಸಾಲಿಮಠ ಕುಟುಂಬದವರು ವೀರೇಶ್ 

ಸಿಂಧನೂರ್, ವಿರುಪಾಕ್ಷಯ್ಯ ಸಾಲಿಮಠ ಅಂತರಗಂಗೆ, ಕವಿ ಸಾಹಿತಿ ಶ್ರೀಧರ್ ಮಸ್ಕಿ, ಪಂಚಾಕ್ಷರಯ್ಯ ಕಂಬ್ಳಿ ಮಠ, ಗಣಮಟ್ಟದ ಪ್ರಶಾಂತ್ ಸೋಮಶೇಖರಯ್ಯ, ಅಮರಗುಂಡ ವೀರಭದ್ರ ಸೇರಿದ ಇನ್ನಿತರ ಭಕ್ತರು ಕಾರ್ಯಕ್ರಮದಲ್ಲಿ ಹಾಜರಾಗಿ ಸಾಂಬಯ್ಯ ಸುರುವಾದ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು