4:11 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪೂರ್ಣಚಂದ್ರ ತೇಜಸ್ವಿ ಬದುಕು- ಬರಹ ರಾಜ್ಯಮಟ್ಟದ ಲೇಖನ ಸ್ಪರ್ಧೆ: ಭರತ್ ಕುತ್ತೆತ್ತೂರು ಪ್ರಥಮ

10/01/2023, 23:09

ಮಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು- ಬರಹ ಕುರಿತು ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಸುರತ್ಕಲ್ ಸಮೀಪದ ಭರತ್ ಕುತ್ತೆತ್ತೂರು ಪ್ರಥಮ ಬಹುಮಾನ ಪಡೆದಿದ್ದಾರೆ.

ವಿಜೇತರ ವಿವರ : ಭರತ್ ಕುತ್ತೆತ್ತೂರು, ರಂಜನಿ ಆಡಿಗ, ರಾಮ ದೇವಾಡಿಗ ಬೈಂದೂರು ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2023 ಜನವರಿ 29 ಭಾನುವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆಯುವ ಅವ್ವ ಪುಸ್ತಕಾಲಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಬಹುಮಾನ ಮತ್ತು ಪ್ರಮಾಣ ಪತ್ರದೊಂದಿಗೆ ಅಭಿನಂದಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಅವ್ವ ಪುಸ್ತಕಾಲಯವು ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ ಸಾಹಿತ್ಯ ಸ್ಪರ್ಧೆಗಳ ಫಲಿತಾಂಶ ಕೂಡ ಪ್ರಕಟವಾಗಿದೆ.
ಅವ್ವ ವಿಷಯಾಧಾರಿತ ಸ್ವರಚಿತ ಕವನ ವಾಚನದ 10 ಅತ್ಯುತ್ತಮ ಕವಿತೆಗಳನ್ನು ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಕವಿಗಳ ಹೆಸರಿನ ಪಟ್ಟಿ ಈ ಕೆಳಗಿನಂತಿದೆ.

ನಾರಾಯಣಸ್ವಾಮಿ ವಿ ಮಾಸ್ತಿ, ಯಶಸ್ವಿನಿ ಶ್ರೀಧರಮೂರ್ತಿ , ಆಶಾ ಸಚಿನ್, ವಿಕ್ರಮ ಬಿ ಕೆ, ಎಸ್ ಎಂ ಗೋಪಿ, ತೇಜ ಎಸ್ ಬಿ, ದೀಕ್ಷಿತ್ ನಾಯರ್ ಮಂಡ್ಯ, ನಂಜನಗೂಡು ಚಂದನ್ ಕುಮಾರ್, ಪೂಜಾ ಎಂ.ಪಿ, ಹೇಮಂತ್ ಶೃಂಗನಾಡು.

ಇತ್ತೀಚಿನ ಸುದ್ದಿ

ಜಾಹೀರಾತು