1:14 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಪೂರ್ಣಚಂದ್ರ ತೇಜಸ್ವಿ ಬದುಕು- ಬರಹ ರಾಜ್ಯಮಟ್ಟದ ಲೇಖನ ಸ್ಪರ್ಧೆ: ಭರತ್ ಕುತ್ತೆತ್ತೂರು ಪ್ರಥಮ

10/01/2023, 23:09

ಮಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು- ಬರಹ ಕುರಿತು ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಸುರತ್ಕಲ್ ಸಮೀಪದ ಭರತ್ ಕುತ್ತೆತ್ತೂರು ಪ್ರಥಮ ಬಹುಮಾನ ಪಡೆದಿದ್ದಾರೆ.

ವಿಜೇತರ ವಿವರ : ಭರತ್ ಕುತ್ತೆತ್ತೂರು, ರಂಜನಿ ಆಡಿಗ, ರಾಮ ದೇವಾಡಿಗ ಬೈಂದೂರು ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2023 ಜನವರಿ 29 ಭಾನುವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆಯುವ ಅವ್ವ ಪುಸ್ತಕಾಲಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಬಹುಮಾನ ಮತ್ತು ಪ್ರಮಾಣ ಪತ್ರದೊಂದಿಗೆ ಅಭಿನಂದಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಅವ್ವ ಪುಸ್ತಕಾಲಯವು ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ ಸಾಹಿತ್ಯ ಸ್ಪರ್ಧೆಗಳ ಫಲಿತಾಂಶ ಕೂಡ ಪ್ರಕಟವಾಗಿದೆ.
ಅವ್ವ ವಿಷಯಾಧಾರಿತ ಸ್ವರಚಿತ ಕವನ ವಾಚನದ 10 ಅತ್ಯುತ್ತಮ ಕವಿತೆಗಳನ್ನು ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಕವಿಗಳ ಹೆಸರಿನ ಪಟ್ಟಿ ಈ ಕೆಳಗಿನಂತಿದೆ.

ನಾರಾಯಣಸ್ವಾಮಿ ವಿ ಮಾಸ್ತಿ, ಯಶಸ್ವಿನಿ ಶ್ರೀಧರಮೂರ್ತಿ , ಆಶಾ ಸಚಿನ್, ವಿಕ್ರಮ ಬಿ ಕೆ, ಎಸ್ ಎಂ ಗೋಪಿ, ತೇಜ ಎಸ್ ಬಿ, ದೀಕ್ಷಿತ್ ನಾಯರ್ ಮಂಡ್ಯ, ನಂಜನಗೂಡು ಚಂದನ್ ಕುಮಾರ್, ಪೂಜಾ ಎಂ.ಪಿ, ಹೇಮಂತ್ ಶೃಂಗನಾಡು.

ಇತ್ತೀಚಿನ ಸುದ್ದಿ

ಜಾಹೀರಾತು