8:18 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಪೂರ್ಣಚಂದ್ರ ತೇಜಸ್ವಿ ಬದುಕು- ಬರಹ ರಾಜ್ಯಮಟ್ಟದ ಲೇಖನ ಸ್ಪರ್ಧೆ: ಭರತ್ ಕುತ್ತೆತ್ತೂರು ಪ್ರಥಮ

10/01/2023, 23:09

ಮಂಗಳೂರು(reporterkarnataka.com): ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಬದುಕು- ಬರಹ ಕುರಿತು ನಡೆದ ರಾಜ್ಯಮಟ್ಟದ ಲೇಖನ ಸ್ಪರ್ಧೆಯಲ್ಲಿ ಸುರತ್ಕಲ್ ಸಮೀಪದ ಭರತ್ ಕುತ್ತೆತ್ತೂರು ಪ್ರಥಮ ಬಹುಮಾನ ಪಡೆದಿದ್ದಾರೆ.

ವಿಜೇತರ ವಿವರ : ಭರತ್ ಕುತ್ತೆತ್ತೂರು, ರಂಜನಿ ಆಡಿಗ, ರಾಮ ದೇವಾಡಿಗ ಬೈಂದೂರು ಸ್ಪರ್ಧೆಯಲ್ಲಿ ವಿಜೇತರಾದವರಿಗೆ 2023 ಜನವರಿ 29 ಭಾನುವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ನಡೆಯುವ ಅವ್ವ ಪುಸ್ತಕಾಲಯ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಪುಸ್ತಕ ಬಹುಮಾನ ಮತ್ತು ಪ್ರಮಾಣ ಪತ್ರದೊಂದಿಗೆ ಅಭಿನಂದಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಅವ್ವ ಪುಸ್ತಕಾಲಯವು ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ ಸಾಹಿತ್ಯ ಸ್ಪರ್ಧೆಗಳ ಫಲಿತಾಂಶ ಕೂಡ ಪ್ರಕಟವಾಗಿದೆ.
ಅವ್ವ ವಿಷಯಾಧಾರಿತ ಸ್ವರಚಿತ ಕವನ ವಾಚನದ 10 ಅತ್ಯುತ್ತಮ ಕವಿತೆಗಳನ್ನು ಕವಿಗೋಷ್ಠಿಗೆ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಕವಿಗಳ ಹೆಸರಿನ ಪಟ್ಟಿ ಈ ಕೆಳಗಿನಂತಿದೆ.

ನಾರಾಯಣಸ್ವಾಮಿ ವಿ ಮಾಸ್ತಿ, ಯಶಸ್ವಿನಿ ಶ್ರೀಧರಮೂರ್ತಿ , ಆಶಾ ಸಚಿನ್, ವಿಕ್ರಮ ಬಿ ಕೆ, ಎಸ್ ಎಂ ಗೋಪಿ, ತೇಜ ಎಸ್ ಬಿ, ದೀಕ್ಷಿತ್ ನಾಯರ್ ಮಂಡ್ಯ, ನಂಜನಗೂಡು ಚಂದನ್ ಕುಮಾರ್, ಪೂಜಾ ಎಂ.ಪಿ, ಹೇಮಂತ್ ಶೃಂಗನಾಡು.

ಇತ್ತೀಚಿನ ಸುದ್ದಿ

ಜಾಹೀರಾತು