6:00 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ

30/07/2024, 21:41

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ನೀರು ಹೆಚ್ಚಾಗುವ
ಸಾಧ್ಯತೆ ಇದೆ.ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು ತಗ್ಗು ಪ್ರದೇಶದ ಮನೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶವಾದ ಸ್ಥಳಗಳಿಗೆ ಅಧಿಕಾರಿಗಳು ಕಳುಹಿಸಬೇಕಿದೆ.
*ತಲೆಕೆಳಗಾದ ಪ್ರತೀತಿ:*
ಪ್ರತಿಯೊಂದು ಬಾರಿ ಬಾಗಿನ ಬಿಟ್ಟ ನಂತರ ಮಳೆ ಕಡಿಮೆಯಾಗಿ ನದಿಯ ನೀರಿನ ಮಟ್ಟ ಕೂಡ ಕಡಿಮೆ ಆಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಬಾರಿ ಆ ಪ್ರತೀತಿ ತಲೆ ಕೆಳಗಾಗಿದೆ.ಅದರಲ್ಲೂ ಈ ಬಾರಿ ನಾಲ್ಕು ಬಾರಿ ತುಂಗಾ ನದಿಗೆ ಬಾಗಿನ ಅರ್ಪಿಸಲಾಗಿತ್ತು. ಆದರೂ ಬಾಗಿನ ಅರ್ಪಿಸಿದ ನಂತರ ರಾಮಮಂಟಪ ಮುಳುಗಿ ಹೊಸ ಇತಿಹಾಸ ಬರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು