11:50 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪುತ್ರಿಯ ಅನಾರೋಗ್ಯ: ಆಸ್ಪತ್ರೆಯ ಬಾತ್ ರೂಮ್‌ನಲ್ಲಿ ಕತ್ತು ಕುಯ್ದುಕೊಂಡು ತಾಯಿ ಆತ್ಮಹತ್ಯೆ

07/01/2022, 22:54

ಮೈಸೂರು(reporterkarnataka.com):

ಪುತ್ರಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯ ಬಾತ್ ರೂಮ್‌ನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ.

ನಗರದ ಹೂಟಗಳ್ಳಿ ನಿವಾಸಿಯಾದ ಯಾಸ್ಮಿನ್ (30) ಆತ್ಮಹತ್ಯೆ ಮಾಡಿಕೊಂಡಾಕೆ.ನಗರದ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ತನ್ನ 7 ವರ್ಷದ ಪುತ್ರಿಯನ್ನು ಅನಾರೋಗ್ಯದ ಕಾರಣ ಚಿಕಿತ್ಸೆಗೆ ಯಾಸ್ಮಿನ್ ದಾಖಲಿಸಿದ್ದರು.

ವೈದ್ಯರು ಬಾಲಕಿಯನ್ನ ತಪಾಸಣೆ ಮಾಡಿ ಹೋಗುತ್ತಿದಂತೆ ಚಿಕ್ಕ ಬಾಲಕಿ ನಿದ್ರೆಗೆ ಜಾರಿದ್ದಾಳೆ. ನಂತರ ಯಾಸ್ಮಿನ್ ಆಸ್ಪತ್ರೆಯ ಬಾತ್ ರೂಮ್‌ಗೆ ಹೋಗಿ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದಾರೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿರುವುದನ್ನು ಕಂಡು ತಕ್ಷಣ ಕೆಆರ್ ಆಸ್ಪತ್ರೆಗೆ ದಾಖಲಿಸಲಾಯಿತ್ತಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು