12:21 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ

16/04/2022, 23:43

ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. 

ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಕದ್ರಿ ಪಾರ್ಕ್ ನಲ್ಲಿ ತಾವು, ಕುಟುಂಬದವರು, ಸ್ನೇಹಿತರು ಆಗಮಿಸಿ ಸ್ಟೇಮ್ ಸೆಲ್ ( Stem Cell) ನೋಂದಾವಣೆ ಮಾಡಿದರೆ ನಿಮ್ಮ ಸ್ಟೇಮ್ ಸೆಲ್ ಆ ಮಗುವಿಗೆ ಹೊಂದಾಣಿಕೆ ಆದರೆ ನಿಮ್ಮಿಂದ ಒಂದು ಜೀವ ಉಳಿಯಬಹುದು.

ಬೇರೆಯವರ ಜೀವ ಉಳಿಸುವ ಅವಕಾಶ ಭಗವಂತ ಎಲ್ಲರಿಗೂ ಕೊಡುವುದಿಲ್ಲ. ಆ ಭಾಗ್ಯ ನಿಮಗೆ ಸಿಕ್ಕಿರಬಹುದು.

#HELPMAANVIKAMATH

ಇತ್ತೀಚಿನ ಸುದ್ದಿ

ಜಾಹೀರಾತು