3:01 AM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ

16/04/2022, 23:43

ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. 

ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಕದ್ರಿ ಪಾರ್ಕ್ ನಲ್ಲಿ ತಾವು, ಕುಟುಂಬದವರು, ಸ್ನೇಹಿತರು ಆಗಮಿಸಿ ಸ್ಟೇಮ್ ಸೆಲ್ ( Stem Cell) ನೋಂದಾವಣೆ ಮಾಡಿದರೆ ನಿಮ್ಮ ಸ್ಟೇಮ್ ಸೆಲ್ ಆ ಮಗುವಿಗೆ ಹೊಂದಾಣಿಕೆ ಆದರೆ ನಿಮ್ಮಿಂದ ಒಂದು ಜೀವ ಉಳಿಯಬಹುದು.

ಬೇರೆಯವರ ಜೀವ ಉಳಿಸುವ ಅವಕಾಶ ಭಗವಂತ ಎಲ್ಲರಿಗೂ ಕೊಡುವುದಿಲ್ಲ. ಆ ಭಾಗ್ಯ ನಿಮಗೆ ಸಿಕ್ಕಿರಬಹುದು.

#HELPMAANVIKAMATH

ಇತ್ತೀಚಿನ ಸುದ್ದಿ

ಜಾಹೀರಾತು