11:15 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ

16/04/2022, 23:43

ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. 

ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಕದ್ರಿ ಪಾರ್ಕ್ ನಲ್ಲಿ ತಾವು, ಕುಟುಂಬದವರು, ಸ್ನೇಹಿತರು ಆಗಮಿಸಿ ಸ್ಟೇಮ್ ಸೆಲ್ ( Stem Cell) ನೋಂದಾವಣೆ ಮಾಡಿದರೆ ನಿಮ್ಮ ಸ್ಟೇಮ್ ಸೆಲ್ ಆ ಮಗುವಿಗೆ ಹೊಂದಾಣಿಕೆ ಆದರೆ ನಿಮ್ಮಿಂದ ಒಂದು ಜೀವ ಉಳಿಯಬಹುದು.

ಬೇರೆಯವರ ಜೀವ ಉಳಿಸುವ ಅವಕಾಶ ಭಗವಂತ ಎಲ್ಲರಿಗೂ ಕೊಡುವುದಿಲ್ಲ. ಆ ಭಾಗ್ಯ ನಿಮಗೆ ಸಿಕ್ಕಿರಬಹುದು.

#HELPMAANVIKAMATH

ಇತ್ತೀಚಿನ ಸುದ್ದಿ

ಜಾಹೀರಾತು