3:39 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಪುಟ್ಟ ಬಾಲೆ ಮಾನ್ವಿಗೆ ನಿಮ್ಮೆಲ್ಲರ ಸಹಾಯ ಬೇಕಾಗಿದೆ: ಬನ್ನಿ ಕೈಜೋಡಿಸಿ

16/04/2022, 23:43

ಮಂಗಳೂರು(reporterkarnataka.com): 6 ವರ್ಷದ ಪುಟ್ಟ ಕಂದ ಮಾನ್ವಿ ಕಾಮತ್ ಅಪರೂಪದ ಅನುವಂಶಿಕ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿದ್ದು, ಮಗುವಿನ ಅಮೂಲ್ಯ ಜೀವ ಉಳಿಸುವ ಜವಾಬ್ದಾರಿ ಸಹೃದಯಿಗಳಾದ ನಮ್ಮೆಲ್ಲರ ಕೈಯಲ್ಲಿದೆ. 

ಇದೇ ಭಾನುವಾರ ಏಪ್ರಿಲ್ 17 ರಂದು ಬೆಳಿಗ್ಗೆ 10 ರಿಂದ 12 ಗಂಟೆಯವರೆಗೆ ಮಂಗಳೂರಿನ ಭಾರತ್ ಮಾಲ್ ಮತ್ತು ಸಂಜೆ 4 ರಿಂದ 6 ಗಂಟೆಯವರೆಗೆ ಕದ್ರಿ ಪಾರ್ಕ್ ನಲ್ಲಿ ತಾವು, ಕುಟುಂಬದವರು, ಸ್ನೇಹಿತರು ಆಗಮಿಸಿ ಸ್ಟೇಮ್ ಸೆಲ್ ( Stem Cell) ನೋಂದಾವಣೆ ಮಾಡಿದರೆ ನಿಮ್ಮ ಸ್ಟೇಮ್ ಸೆಲ್ ಆ ಮಗುವಿಗೆ ಹೊಂದಾಣಿಕೆ ಆದರೆ ನಿಮ್ಮಿಂದ ಒಂದು ಜೀವ ಉಳಿಯಬಹುದು.

ಬೇರೆಯವರ ಜೀವ ಉಳಿಸುವ ಅವಕಾಶ ಭಗವಂತ ಎಲ್ಲರಿಗೂ ಕೊಡುವುದಿಲ್ಲ. ಆ ಭಾಗ್ಯ ನಿಮಗೆ ಸಿಕ್ಕಿರಬಹುದು.

#HELPMAANVIKAMATH

ಇತ್ತೀಚಿನ ಸುದ್ದಿ

ಜಾಹೀರಾತು