8:19 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಶೋರೂಂನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

18/10/2025, 22:12

ಪುತ್ತೂರು(reporterkarnataka.com): ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಅಚ್ಯುತ ಕೊಕ್ಕಡ, ಸಿಂಚನಾ , ಮಹೇಶ್ , ಜಯಂತ್ , ಆಶ್ರಿತ, ಪ್ರಥಮ್ ಕಾಮತ್ ,ದೀಕ್ಷಾ , ಅಕ್ಷತಾ ರೈ, ಅನ್ವಿತಾ, ರಾಮದಾಸ್ ಭಟ್ , ರೇಖಾ ಕುಮಾರಿ , ಹರಿಪ್ರಸಾದ್ ಕೆ ,ಪ್ರಶಾಂತ್ ಜಾಕೆ , ಗೋವಿಂದ , ದಿವಾಕರ ಕೆ ಪಿ , ಅಮೃತೇಶ್ ಅವರು ಚಿನ್ನದ ನಾಣ್ಯ ವಿಜೇತರಾಗಿದ್ದಾರೆ.ಹಾಗೆಯೇ ಆರಾಧ್ಯ ಪ್ರಭು, ಸ್ವಾತಿಶ್ರೀ ಕೆ. ಎಮ್ , ಲೋಹಿತ್ ಪೆರಾಜೆ , ವಾದಿರಾಜ್ ಕಾಸರಗೋಡು ,ಅಮೃತ ಬಿಳಿನೆಲೆ , ಲೋಕೇಶ್ ಉಪ್ಪಿನಂಗಡಿ , ರವಿ ಬಿ ಬೆಟ್ಟಂಪಾಡಿ ,ರಾಜೇಶ್ವರಿ ಪಂಚ, ಗೌತಮ ಬೆಂಗಳೂರು , ಸಂಗೀತಾ ಕೋಡಿಂಬಾಡಿ , ಬಬಿತಾ ಕುಮಾರಿ , ಧನುಶ್ರೀ ಪಡ್ನೂರು ,ವಿಘ್ನೇಶ್ ಪಡ್ನೂರು , ಹರ್ಷಿತಾ ಹಾಸನ, ಶ್ರೀ ಹರಿ ಧರ್ಮಸ್ಥಳ, ರವೀಂದ್ರ ಕೊನಾಲು ,,ಪ್ರೀತಮ್ ಎಸ್ ರ್ ಸುಳ್ಯ,ಮಹೇಶ್ ಮಣಿಲ್ಲ , ಸುನೀತಾ ಮಂಚಿ,ಸುಮಂಗಲ ನೆಲ್ಯಾಡಿ ,ಲಿಂಗಪ್ಪ ನೈಕ್ , ಜಯಂತಿ , ದೀಕ್ಷಾ ,ಮಾಲತಿ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿದ್ದಾರೆ.
ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ.
ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಖಾ ಪ್ರಬಂಧಕರು, ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು