6:51 PM Tuesday15 - April 2025
ಬ್ರೇಕಿಂಗ್ ನ್ಯೂಸ್
ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:…

ಇತ್ತೀಚಿನ ಸುದ್ದಿ

ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ ನವೀಕೃತ ವಿಸ್ತೃತ ಶೋರೂಮ್ ಏ.20ರಂದು ಉದ್ಘಾಟನೆ: ಆಮಂತ್ರಣ ಪತ್ರ ಬಿಡುಗಡೆ

13/04/2025, 16:02

ಪುತ್ತೂರು(reporterlarnataka.com): ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ.

ಈ ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ. ಇದೇ ಏಪ್ರಿಲ್ 20 ರಂದು ಉದ್ಘಾಟನೆ ಗೊಳ್ಳಲಿರುವ ನಿಟ್ಟಿನಲ್ಲಿ ಆಮಂತ್ರಣ ಪತ್ರವನ್ನು ಇಂದು ಮುಳಿಯ ಸಂಸ್ಥೆಯ ಹಿರಿಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ್ ಭಟ್ ಅವರು ಬಿಡುಗಡೆಗೊಳಿಸಿದರು, ಸಂಸ್ಥೆಯ ನಿರ್ದೇಶಕಿಯರಾದ ಕೃಷ್ಣವೇಣಿ ಪ್ರಸಾದ್ ಮುಳಿಯ, ಅಶ್ವಿನಿ ಕೃಷ್ಣ ಮುಳಿಯ ಹಾಗೂ ಸಂಸ್ಥೆಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು