8:51 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಪಾಕ ಶಾಲೆ ಉದ್ಘಾಟನೆ: ಗ್ರಾಹಕರಿಗೆ ಭೋಜನ ಹಾಗೂ ಉಪಹಾರ

18/04/2025, 21:13

ಪುತ್ತೂರು(reporterkarnataka.com): ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನ ಶಾಲೆ ಆರಂಭಿಸಿದೆ.

ಮನೆ ಮನ ಗೆದ್ದಿರುವ ಯುವ ಉದ್ಯಮಿ ಹಾಗೂ ಭಟ್ ಅಂಡ್ ಭಟ್ ಖ್ಯಾತಿಯ ಸುದರ್ಶನ್ ಭಟ್ ಅವರು ಈ ಶಾಲೆಯನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀ ಕೃಷ್ಣ ನಾರಾಯಣ ಮುಳಿಯ ಮಾತನಾಡುತ್ತಾ ” ಗ್ರಾಹಕ ಸಂತೃಪ್ತಿಯ ಅದ್ಯತೆಯಲ್ಲಿ ಸಿಬಂದಿಗಳಿಗೂ ಒಳಗೊಂಡಂತೆ ಅಪರಾಹ್ನ ಊಟ ಹಾಗೂ ಸಂಜೆಯ ಉಪಹಾರ ವ್ಯವಸ್ಥೆಯ ಬಗ್ಗೆ ” ವಿವರಿಸಿದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಪ್ರದೀಪ್ ಕುಮಾರ್ ಬಡೆಕ್ಕಿಲ ಮಾತನಾಡುತ್ತ ಚಿನ್ನದ ಮಳಿಗೆಯಲ್ಲಿ ಚಿನ್ನದಂತ ಪ್ರೀತಿ, ಕುಟುಂಬ ರೀತಿಯ ಊಟ ಉಪಚಾರ ಇದಾಗಿದೆ ಎಂದು ಈ ವ್ಯವಸ್ಥೆಯನ್ನು ಶ್ಲಾಘಿಸಿದರು.
ಆಡಳಿತ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಮಾತನಾಡಿ “ನಮ್ಮಲ್ಲಿ ರಾಸಾಯನಿಕ ಮುಕ್ತ ಪದಾರ್ಥಗಳಿಂದಲೇ ಊಟ ಉಪಹಾರ ತಯಾರಿಸಿ ಮನೆ ಪದ್ದತಿಯಲ್ಲಿ ಸಿಬಂದಿಗಳಿಗೆ ಮತ್ತು ಗ್ರಾಹಕರಿಗೆ ಉಣ ಬಡಿಸುವ ವ್ಯವಸ್ಥೆ, ಗ್ರಾಹಕರಿಗೆ ಸಂತೋಷ ಮತ್ತು Existence ಹೊಸ ಹೆಜ್ಜೆ ” ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು