6:37 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ

23/04/2025, 14:19

ಪುತ್ತೂರು(reporterkarnataka.com): ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30ಕ್ಕೆ “ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ .
ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ಸಂಗೀತ ಪ್ರಿಯರಿಗಾಗಿ ವಿಶೇಷ ಸಂಗೀತ ಸಂಜೆ ‘ರಸಮಂಜರಿ’
ಹಾಡುಗಾರರು: ಅನ್ವಿತ್ ಕುಮಾರ್ ಸಿ ವಿ – ಜೀ ಕನ್ನಡ ಸರೆಗಮಪ ಸೀಸನ್-20 ರ ಕ್ವಾರ್ಟರ್-ಫೈನಲಿಸ್ಟ್ ತನುಶ್ರೀ ಮಂಗಳೂರು – ಜೀ ಕನ್ನಡ ಸರೆಗಮಪ ಸೀಸನ್-19ರ ಸೆಕೆಂಡ್ ರನ್ನರ್ ಅಪ್
ರಿದಂ ಪ್ಯಾಡ್ – ಸಚಿನ್ ಪುತ್ತೂರು,, Malhotra ಅಶ್ವಿನ್ ಬಾಬಣ್ಣ, ತಬಲ – ಶರತ್ ಪೆರ್ಲ ಮುಂತಾದವರು ಚಿನ್ನದಂತಹ ಸಂಗೀತ ಮಾಧುರ್ಯವನ್ನು ನೀಡಲಿರುವರು. ಮುಳಿಯ ಶೋರೂಮ್ ಮೇಲಿರುವ ಅಪರಂಜಿ ಗಾರ್ಡನ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು