10:09 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Puttur | ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ನಾಳೆ ಸಂಗೀತ ರಸಮಂಜರಿ ಕಾರ್ಯಕ್ರಮ

23/04/2025, 14:19

ಪುತ್ತೂರು(reporterkarnataka.com): ಮುಳಿಯದ ನೂತನ ನವೀಕೃತ ವಿಸ್ತ್ರತ ಆಭರಣ ಮಳಿಗೆಯ ಪ್ರಾರಂಭೋತ್ಸವದ ಹಿನ್ನೆಲೆಯಲ್ಲಿ ಮುಂದುವರಿದ ಭಾಗವಾಗಿ ಇದೆ ಏಪ್ರಿಲ್ 24, ಗುರುವಾರ ಸಂಜೆ 6 .30ಕ್ಕೆ “ಜಿ ಸರಿಗಮಪ ಖ್ಯಾತಿಯ ಕಲಾವಿದರಿಂದ ಮಧುರ ನೆನಪುಗಳಿಗೆ ನಾದ ಸ್ಪರ್ಶದ ನೀಡಲಿರುವ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ .
ಸಂಗೀತ ಪ್ರಿಯರು ಈ ವಿಶೇಷ ಸಂಗೀತ ಸಂಜೆಗೆ ಬಂದು ಸಂತೋಷದಿಂದ ಭಾಗವಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಗಾನ ಮಯೂರ ಮ್ಯೂಸಿಕಲ್ ಇವೆಂಟ್ಸ್ ವತಿಯಿಂದ ಸಂಗೀತ ಪ್ರಿಯರಿಗಾಗಿ ವಿಶೇಷ ಸಂಗೀತ ಸಂಜೆ ‘ರಸಮಂಜರಿ’
ಹಾಡುಗಾರರು: ಅನ್ವಿತ್ ಕುಮಾರ್ ಸಿ ವಿ – ಜೀ ಕನ್ನಡ ಸರೆಗಮಪ ಸೀಸನ್-20 ರ ಕ್ವಾರ್ಟರ್-ಫೈನಲಿಸ್ಟ್ ತನುಶ್ರೀ ಮಂಗಳೂರು – ಜೀ ಕನ್ನಡ ಸರೆಗಮಪ ಸೀಸನ್-19ರ ಸೆಕೆಂಡ್ ರನ್ನರ್ ಅಪ್
ರಿದಂ ಪ್ಯಾಡ್ – ಸಚಿನ್ ಪುತ್ತೂರು,, Malhotra ಅಶ್ವಿನ್ ಬಾಬಣ್ಣ, ತಬಲ – ಶರತ್ ಪೆರ್ಲ ಮುಂತಾದವರು ಚಿನ್ನದಂತಹ ಸಂಗೀತ ಮಾಧುರ್ಯವನ್ನು ನೀಡಲಿರುವರು. ಮುಳಿಯ ಶೋರೂಮ್ ಮೇಲಿರುವ ಅಪರಂಜಿ ಗಾರ್ಡನ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು