3:09 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ!

13/02/2022, 09:54

ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ,  ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು  ಮಾಡಿದರು.

ಅಭಿವೃದ್ಧಿಯ ಜೊತೆಜೊತೆಗೇ ಬೆಳೆದು ಬಂದು ಅವನತಿಗೂ ಕಾರಣವಾಗುತ್ತಿರುವ ವಸ್ತು ಪ್ಲಾಸ್ಟಿಕ್. ಇಂದು  ನಾವು ಉತ್ಪಾದಿಸುವ ಪ್ಲಾಸ್ಟಿಕ್‌ನಲ್ಲಿ ಹೆಚ್ಚಿನ ಮಟ್ಟದ ಪ್ಲಾಸ್ಟಿಕ್ ವಸ್ತುವನ್ನು ಒಂದು ಬಾರಿ ಬಳಸಿ ಎಸೆಯಲಾಗುತ್ತದೆ. 

ಅದಕ್ಕಾಗಿ ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡುವ ಬದಲು ಪ್ಲಾಸ್ಟಿಕ್ ಮನೆ ಎಂದು ಹೊಸ ಆಲೋಚನೆಯ ಮೂಲಕ ರೂಪುಗೊಂಡು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛ ಪರಿಸರವಾಗಿಸಲು ಈ ಉತ್ತಮ ರೀತಿಯ ಕಾರ್ಯವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು