12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸೇವೆ

01/06/2022, 08:19

ಪುತ್ತೂರು(reporterkarnataka.com) : ಹಿರಿಯರನ್ನು ಆರೈಕೆ ಮಾಡಿಕೊಂಡು ಬರುತ್ತಿರುವ ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸಲ ಸೇವೆ ಸಲ್ಲಿಸಲಾಗಿದೆ.

ವಿವೇಕಾನಂದ ಕಾಲೇಜು ಐಕ್ಯೂಎ ಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಘ ದ ಆಶ್ರಯದಲ್ಲಿ ಧನ್ಯತಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿ ಸ್ನಾತಕೋತ್ತರ ಪದವಿಯ ವಾಣಿಜ್ಯ ವಿಭಗದ ಮುಖ್ಯಸ್ಥೆ ಆದ ಡಾ.ವಿಜಯ ಸರಸ್ವತಿ ಅವರು ಆಶ್ರಮ ನಡೆಸುತ್ತಿರುವ ಡಾ.ಗೌರಿ ಪೈ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ರಾಷ್ಟ್ರೀಯ ಸೇವಾ ಯೋಜನೆಯ  ಕುರಿತು ಹೇಳಿ ತಮ್ಮ ಅಭಿಪ್ರಾಯ ಮಾತುಗಳನ್ನು ಆಡಿ ಶುಭ ಹಾರೈಸಿದರು. ನಂತರ ಗೌರಿ ಪೈ ಅವರ ಶುಭಹಾರೈಕೆಯ ನುಡಿಯನ್ನಾಡಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀನಾಥ್ ಹಾಗೂ ವಿದ್ಯಾ ಅವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಂದ ಸಾಂಸ್ಕೃತಿ ಕಾರ್ಯಕ್ರಮವು ನಡೆಯಿತು. 

ಈ ಕಾರ್ಯಕ್ರಮದ ನಿರೂಪಣೆ ಸ್ವಾಗತ ಹಾಗೂ ಧನ್ಯವಾದ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ನಡೆಸಿಕೊಟ್ಟರು .

ಇತ್ತೀಚಿನ ಸುದ್ದಿ

ಜಾಹೀರಾತು