12:39 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸೇವೆ

01/06/2022, 08:19

ಪುತ್ತೂರು(reporterkarnataka.com) : ಹಿರಿಯರನ್ನು ಆರೈಕೆ ಮಾಡಿಕೊಂಡು ಬರುತ್ತಿರುವ ಪುತ್ತೂರಿನ ಆನಂದ ಆಶ್ರಮಕ್ಕೆ ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜಕರಿಂದ ಹಲವು ಸಲ ಸೇವೆ ಸಲ್ಲಿಸಲಾಗಿದೆ.

ವಿವೇಕಾನಂದ ಕಾಲೇಜು ಐಕ್ಯೂಎ ಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಂಘ ದ ಆಶ್ರಯದಲ್ಲಿ ಧನ್ಯತಾ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇಲ್ಲಿ ಸ್ನಾತಕೋತ್ತರ ಪದವಿಯ ವಾಣಿಜ್ಯ ವಿಭಗದ ಮುಖ್ಯಸ್ಥೆ ಆದ ಡಾ.ವಿಜಯ ಸರಸ್ವತಿ ಅವರು ಆಶ್ರಮ ನಡೆಸುತ್ತಿರುವ ಡಾ.ಗೌರಿ ಪೈ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು.

ರಾಷ್ಟ್ರೀಯ ಸೇವಾ ಯೋಜನೆಯ  ಕುರಿತು ಹೇಳಿ ತಮ್ಮ ಅಭಿಪ್ರಾಯ ಮಾತುಗಳನ್ನು ಆಡಿ ಶುಭ ಹಾರೈಸಿದರು. ನಂತರ ಗೌರಿ ಪೈ ಅವರ ಶುಭಹಾರೈಕೆಯ ನುಡಿಯನ್ನಾಡಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಗಳಾದ ಶ್ರೀನಾಥ್ ಹಾಗೂ ವಿದ್ಯಾ ಅವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಂದ ಸಾಂಸ್ಕೃತಿ ಕಾರ್ಯಕ್ರಮವು ನಡೆಯಿತು. 

ಈ ಕಾರ್ಯಕ್ರಮದ ನಿರೂಪಣೆ ಸ್ವಾಗತ ಹಾಗೂ ಧನ್ಯವಾದ ಕಾರ್ಯಕ್ರಮವನ್ನು ರಾಷ್ಟ್ರೀಯ ಸೇವಾಯೋಜನೆಯ ಸ್ವಯಂಸೇವಕರು ನಡೆಸಿಕೊಟ್ಟರು .

ಇತ್ತೀಚಿನ ಸುದ್ದಿ

ಜಾಹೀರಾತು