4:03 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪುತ್ತೂರಿನ ವಕೀಲರ ಸಂಘ ಉದ್ಘಾಟನೆ:ಸುಪ್ರೀಂ ಕೋಟ್೯ ನ್ಯಾಯಮೂರ್ತಿ ಅಬ್ದುಲ್ ನಜೀರ್ ಚಾಲನೆ

28/12/2021, 11:53

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡವನ್ನು ಸುಪ್ರೀಂ ಕೋಟ್೯

ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಮಂಗಳವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಅವರು ಕಟ್ಟಡದ ಆವರಣದಲ್ಲಿ ಸಸಿಯೊಂದನ್ನು ನೆಟ್ಟರು. ಅವರೊಂದಿಗೆ, ರಾಜ್ಯ ಹೈಕೋರ್ಟ್ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ. ಸೋಮಶೇಖರ್, ಹೈಕೋರ್ಟ್

ನ್ಯಾಯಾಧೀಶರುಗಳಾದ  ಮೊಹಮ್ಮದ್ ನವಾಜ್ ಮತ್ತು ಎಸ್. ವಿಶ್ವಜಿತ್ ಶೆಟ್ಟಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ತನ ಅಧ್ಯಕ್ಷ ಎಲ್. ಶ್ರೀನಿವಾಸ ಬಾಬು ಹಾಗೂ ವಕೀಲರ ಪರಿಷತ್ ಅಧ್ಯಕ್ಷ ಪಿ.ಪಿ ಹೆಗ್ಡೆ, ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಲಿಧರ ಪೈ, ಬಿ. ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು