11:51 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಪುತ್ತೂರು ಬಡಗನ್ನೂರು: ವೃದ್ಧ ದಂಪತಿ ನೇಣಿಗೆ ಶರಣು: ಆತ್ಮಹತ್ಯೆ ಕಾರಣ ಮಾತ್ರ ಇನ್ನೂ ನಿಗೂಢ

18/10/2021, 15:40

ಪುತ್ತೂರು(reporterkarnataka.com): ಇಲ್ಲಿನ ಬಡಗನ್ನೂರು ಪಾದೆಕರ್ಯದಲ್ಲಿ ಎಂಬಲ್ಲಿ  ಕೃಷಿಕ‌ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

ಸುಬ್ರಹ್ಮಣ್ಯ ಭಟ್ (84) ಹಾಗೂ  ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದು , ಕಾರಣ ನಿಗೂಢವಾಗಿದೆ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು ಎನ್ನಲಾಗಿದೆ. ರಾತ್ರಿ ಎಲ್ಲರು ಮಲಗಿದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿ  ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು