7:02 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪುತ್ತೂರು ಬಡಗನ್ನೂರು: ವೃದ್ಧ ದಂಪತಿ ನೇಣಿಗೆ ಶರಣು: ಆತ್ಮಹತ್ಯೆ ಕಾರಣ ಮಾತ್ರ ಇನ್ನೂ ನಿಗೂಢ

18/10/2021, 15:40

ಪುತ್ತೂರು(reporterkarnataka.com): ಇಲ್ಲಿನ ಬಡಗನ್ನೂರು ಪಾದೆಕರ್ಯದಲ್ಲಿ ಎಂಬಲ್ಲಿ  ಕೃಷಿಕ‌ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ  ನಡೆದಿದೆ.

ಸುಬ್ರಹ್ಮಣ್ಯ ಭಟ್ (84) ಹಾಗೂ  ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳಾಗಿದ್ದು , ಕಾರಣ ನಿಗೂಢವಾಗಿದೆ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು ಎನ್ನಲಾಗಿದೆ. ರಾತ್ರಿ ಎಲ್ಲರು ಮಲಗಿದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿ  ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು