7:47 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಪುತ್ತೂರು ಮಾಯ್ ದೆ ದೇವುಸ್ ಚರ್ಚ್’ಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

01/04/2024, 18:07

ಪುತ್ತೂರು(reporterkarnataka.com): ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸೋಮವಾರ ಪುತ್ತೂರು ಮಯ್ ದೆ ದೇವುಸ್ ಚರ್ಚ್ ಗೆ ಭೇಟಿ ನೀಡಿದರು.

ಚರ್ಚ್ ಧರ್ಮಗುರು ಫಾ. ಲಾರೆನ್ಸ್ ಮಸ್ಕರೇನಸ್ ಪ್ರಾರ್ಥನೆ ಸಲ್ಲಿಸಿ ಮಾತನಾಡುತ್ತಾ, ಪದ್ಮರಾಜ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಅವರ ಶ್ರಮ ಸಫಲವಾಗಲಿ. ಚುನಾವಣೆಯಲ್ಲಿ ಜಯ ಗಳಿಸಲು ದೇವರ ಅವರನ್ನು ಹರಸಲಿ ಎಂದರು.
ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ವಿಜಯ್ ಕುಮಾರ್ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಶ್ರೀಪ್ರಸಾದ್ ಪಾಣಾಜೆ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು