3:34 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಪುತ್ತೂರು ಪೊಲೀಸರ ಅತಿರೇಕದ ಕ್ರಮ: ಶಾಸಕ ವೇದವ್ಯಾಸ ಕಾಮತ್ ಖಂಡನೆ; ಸೇವೆಯಿಂದ ವಜಾಕ್ಕೆ ಒತ್ತಾಯ

18/05/2023, 22:01

ಮಂಗಳೂರು(reporterkarnataka.com): ಪುತ್ತೂರು ಕಾರ್ಯಕರ್ತರ ಮೇಲಿನ ಹಲ್ಲೆ ಅಮಾನವೀಯ ಕೃತ್ಯವಾಗಿದ್ದು, ಹಲ್ಲೆ ನಡೆಸಿದ ಪೊಲೀಸರನ್ನು ಸೇವೆಯಿಂದ ವಜಾಗೊಳಿಸುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಒತ್ತಾಯಿಸಿದ್ದಾರೆ.

ಸಂಘಟನೆಯ ಕಾರ್ಯಕರ್ತರ ಮೇಲೆ ಈ ರೀತಿಯಲ್ಲಿ ಹಲ್ಲೆ ನಡೆಸುವುದರ ಹಿಂದೆ ಯಾರ ಕೈವಾಡವಿದೆ ಎನ್ನುವುದನ್ನು ತನಿಖೆ ನಡೆಸಿ ಬಹಿರಂಗಪಡಿಸಬೇಕು. ಕಾಂಗ್ರೇಸ್ ಅಧಿಕಾರಕ್ಕೆ ಬಂದ ತಕ್ಷಣ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ ಇದರ ಹಿಂದಿನ ಕೈ ಯಾರದ್ದು ಎನ್ನುವುದು ಬಹಿರಂಗವಾಗಬೇಕು ಎಂದು ಶಾಸಕ ಕಾಮತ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು