9:35 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ

28/01/2023, 17:59

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು “ಯುವ ಜನತೆಯು ರಾಷ್ಟ್ರದ ಅತಿ ದೊಡ್ಡ ಸಂನ್ಮೂಲವಾಗಿದೆ, ಮನಾವಣೆಯಲ್ಲಿ ಭಾಗವಹಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಯುವ ಜನತೆ ತಮ್ಮ ಜವಾಬ್ದಾರಿಯನ್ನರಿಗೆ ರಾಜ್ಯ ನಿರ್ಮಾಣ ಕಾರ್ಯದಲ್ಲಿ ಲಾಗಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಎ. ರಾಧಾಕೃಷ್ಣರವರು ರಾಷ್ಟ್ರೀಯ ಚುನಾವಣಾ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ” ಚುನಾವಣೆಯಲ್ಲಿ ಭಾಗವಹಿಸಿದಾಗ ಮಾತ್ರವೇ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗವಾಗಿರುತ್ತೇವೆ. ಭಾರತೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಹಾಗೂ ಯುವ ಚುನಾವಣೆಯ ಮುಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಚರಿಸಲಾಗುತ್ತಿದೆ” ಎಂದು ಹೇಳಿದರು.


ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ಡಾ. ಎಂ ವಯಾ‌ ಪ್ರತಿಜ್ಞಾವಿಧಿ ಬೋಧಿಸಿದರು. ಹರ್ಷಿತಾ ಮತ್ತು ಬಳಗೆ ಪ್ರಾರ್ಥಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸದಸ್ಯರಾದ ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಮತಗಟ್ಟೆಯ ಬೂತ್ ಲೆವೆಲ್ ಸರ್ ರಾಬರ್ಟ್‌ ಮೊಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು