10:15 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ

28/01/2023, 17:59

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು “ಯುವ ಜನತೆಯು ರಾಷ್ಟ್ರದ ಅತಿ ದೊಡ್ಡ ಸಂನ್ಮೂಲವಾಗಿದೆ, ಮನಾವಣೆಯಲ್ಲಿ ಭಾಗವಹಿಸುವುದು ಪ್ರತಿಯೋರ್ವ ನಾಗರಿಕನ ಕರ್ತವ್ಯವಾಗಿದೆ. ಯುವ ಜನತೆ ತಮ್ಮ ಜವಾಬ್ದಾರಿಯನ್ನರಿಗೆ ರಾಜ್ಯ ನಿರ್ಮಾಣ ಕಾರ್ಯದಲ್ಲಿ ಲಾಗಿಯಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಎ. ರಾಧಾಕೃಷ್ಣರವರು ರಾಷ್ಟ್ರೀಯ ಚುನಾವಣಾ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುತ್ತಾ” ಚುನಾವಣೆಯಲ್ಲಿ ಭಾಗವಹಿಸಿದಾಗ ಮಾತ್ರವೇ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯ ಅಂಗವಾಗಿರುತ್ತೇವೆ. ಭಾರತೀಯ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ನೆನಪಿಗಾಗಿ ಹಾಗೂ ಯುವ ಚುನಾವಣೆಯ ಮುಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಚರಿಸಲಾಗುತ್ತಿದೆ” ಎಂದು ಹೇಳಿದರು.


ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಯೋಜಕರಾದ ಡಾ. ಎಂ ವಯಾ‌ ಪ್ರತಿಜ್ಞಾವಿಧಿ ಬೋಧಿಸಿದರು. ಹರ್ಷಿತಾ ಮತ್ತು ಬಳಗೆ ಪ್ರಾರ್ಥಿಸಿದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸದಸ್ಯರಾದ ಗೀತಾ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಮತಗಟ್ಟೆಯ ಬೂತ್ ಲೆವೆಲ್ ಸರ್ ರಾಬರ್ಟ್‌ ಮೊಂತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು